ಬಸವರಾಜ್ ನಿಧನ

 

ಚಿತ್ರದುರ್ಗ, (ಮಾ.28) : ನಗರದ ಹೊರವಲಯದ ಪಿಳ್ಳೇಕೆರೇನಹಳ್ಳಿ ಗ್ರಾಮದ ವಾಸಿ ಪಿ.ಎಸ್. ಬಸವರಾಜ್ (72) ಅನಾರೋಗ್ಯದ ಕಾರಣ ಇಂದು (ಮಂಗಳವಾರ) ಬೆಳಿಗ್ಗೆ ನಿಧನರಾದರು.

ಪತ್ನಿ, ಓರ್ವ ಮಗಳು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಇಂದು(ಮಂಗಳವಾರ) ಸಂಜೆ ಸ್ವಗ್ರಾಮದ ಅವರ ತೋಟದಲ್ಲಿ ನರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

The post ಬಸವರಾಜ್ ನಿಧನ first appeared on Kannada News | suddione.



source https://suddione.com/basavaraj-pillekerenahally-death-news/

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ