ದೇಶದ ಸಮಗ್ರ ಏಕತೆಗಾಗಿ ಆರ್ಯವೈಶ್ಯ ಸಮಾಜ ಸದಾ ಸಿದ್ದ‌ : ಶ್ರೀನಿವಾಸ

 

ಆರ್ಯವೈಶ್ಯ ಸಂಘ (ರಿ)
ವಾಸವಿ ಮಹಲ್ ರಸ್ತೆ, ಚಿತ್ರದುರ್ಗ
ಪ್ರಕಟಣೆ ಕೃಪೆಗಾಗಿ
ದಿನಾಂಕ : 07/05/2025

ಸುದ್ದಿಒನ್, ಚಿತ್ರದುರ್ಗ, ಮೇ. 07 : “ದೇಶದ ಸಮಗ್ರ ಏಕತೆಗಾಗಿ ಆರ್ಯವೈಶ್ಯ ಸಮಾಜ ಸದಾ ಸಿದ್ದ” ಎಂದು ಆರ್ಯವೈಶ್ಯ ಸಂಘದ ಅಧ್ಯಕ್ಷರಾದ ಎಲ್.ಇ. ಶ್ರೀನಿವಾಸ ಬಾಬು ಹೇಳಿದರು.

ನಗರದ ವಾಸವಿ ಮಹಲ್ ನಲ್ಲಿ ವಾಸವಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಡಿನ ಸಮಸ್ತ ಜನತೆಗೆ ವಾಸವಿ ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ, ನಾವು ರಾಷ್ಟ್ರದ ಜೊತೆ ಸದಾ ಇದ್ದೇವೆ. ಸಂಕಷ್ಟಗಳ ಸಂದರ್ಭದಲ್ಲಿ ನಾವೆಲ್ಲಾ ಒಂದುಗೂಡಿ ಸೇವೆ ಸಲ್ಲಿಸಲು ಸಿದ್ದ ಎಂದು ಪ್ರತಿಜ್ಞೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹಲವಾರು ಮುಖಂಡರು, ಆರ್ಯವೈಶ್ಯ ಸಮುದಾಯದವರು ಉಪಸ್ಥಿತರಿದ್ದರು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ