ಆರ್ ಬಿ ಎಂ ಎಸ್ ರೋಟರಿ ಸೇವಾ ಭವನದ ಪಾರ್ಕಿನಲ್ಲಿ ಸಸಿ ನೆಡುವ ಕಾರ್ಯಕ್ರಮ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ. 04 :
ರೋಟರಿ ಕ್ಲಬ್ ಚಿತ್ರದುರ್ಗ ಮತ್ತು ಟಾರ್ಗೆಟ್ 10000 ಟೀಮ್‍ವತಿಯಿಂದ ಎಸ್ ಆರ್ ಬಿ ಎಂ ಎಸ್ ರೋಟರಿ ಸೇವಾ ಭವನದ ಹಿಂಭಾಗದಲ್ಲಿರುವ ಪಾರ್ಕಿನಲ್ಲಿ ಸುಮಾರು  50 ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಟಾರ್ಗೆಟ್ ತಂಡದ ಅಧ್ಯಕ್ಷರಾದ ಸಿದ್ದರಾಮ್ ಜೋಗಿ, ಮಧುಸೂದನ್ ರೆಡ್ಡಿ, ಮುಕೇಶ್, ಶಶಿ ಹಾಗೂ ತಂಡದ ಇನ್ನಿತರ ಸದಸ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಾಗೂ ರೋಟರಿ ಕ್ಲಬ್ ವತಿಯಿಂದ ಎಸ್ ವೀರೇಶ್,ವೀರಭದ್ರ ಸ್ವಾಮಿ, ಕನಕರಾಜ್, ವಿಶ್ವನಾಥ್ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಕಾಯಕ ರತ್ನ ಪ್ರಶಸ್ತಿಗೆ ಬಾಜನರಾಗಿರುವಂತಹ ಸಿದ್ಧರಾಮ ಜೋಗಿ ಅವರನ್ನು ರೋಟರಿ ಕ್ಲಬ್ ಚಿತ್ರದುರ್ಗ, ಚಿತ್ರದುರ್ಗ ರೋಟರಿ ಟ್ರಸ್ಟ್. ಎಸ್ ಆರ್ ಬಿ ಎಂ ಎಸ್ ರೋಟರಿ ಸೇವಾ ಭವನ, ಎಂ ಜೆ ಕೃಷ್ಣಪ್ಪ ಲೇ ಔಟ್‍ನ ನಾಗರಿಕರು ಮತ್ತು ಇತರ ಸಂಘ ಸಂಸ್ಥೆಯ ಪದಾಧಿಕಾರಿಗಳ ವತಿಯಿಂದ ಗೌರವ ಸಮರ್ಪಣೆಯನ್ನು ಮಾಡಲಾಯಿತು.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ