ಜುಲೈ 12 ರಂದು ಚಿತ್ರದುರ್ಗಕ್ಕೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮನ

 

ಚಿತ್ರದುರ್ಗ. ಜುಲೈ. 09: ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಇದೇ  ಜುಲೈ 12ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಬೆಳಿಗ್ಗೆ 7ಕ್ಕೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11ಕ್ಕೆ ಚಿತ್ರದುರ್ಗಕ್ಕೆ ಆಗಮಿಸಿ, ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಚಿತ್ರದುರ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ವಿವಿಧ  ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2ಕ್ಕೆ ಚಿತ್ರದುರ್ಗದಿಂದ ದಾವಣಗೆರೆಗೆ  ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ