ಪ್ರತಿಭಾ ಪುರಸ್ಕಾರ : ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘದ ವತಿಯಿಂದ ಇದೇ ಆಗಸ್ಟ್ 31ರಂದು ಭಾನುವಾರ ಚಿತ್ರದುರ್ಗ ನಗರದ ಕೆ.ಇ.ಬಿ ಸಮುದಾಯ ಭವನದಲ್ಲಿ 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಪಡೆದ ಜಿಲ್ಲಾ  ಮಾದಿಗ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ವಿದ್ಯಾರ್ಥಿಗಳು ತಮ್ಮ ಸ್ವ-ವಿವರದೊಂದಿಗೆ  ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್‍ಪೋರ್ಟ್ ಸೈಜ್ ಫೋಟೋದೊಂದಿಗೆ ಅರ್ಜಿಯನ್ನು ಚಿತ್ರದುರ್ಗ ನಗರದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಸಲ್ಲಿಸುವಂತೆ ಸೂಚಿಸಿದೆ.

ವಿದ್ಯಾರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕಿನ ಬಿ.ಹೆಚ್.ಶಿವಪ್ರಕಾಶ್-9535384938, ಕೆ.ರೇವಣ್ಣ-9844788755, ಹೆಚ್.ದೇವರಾಜ-9663159396, ಹಿರಿಯೂರು ತಾಲ್ಲೂಕಿನ ರಾಮಣ್ಣ-924843504, ಶ್ರೀನಿವಾಸ್-9663433957, ಮೊಳಕಾಲ್ಮುರು ತಾಲ್ಲೂಕಿನ ಮಹಾಲಿಂಗಪ್ಪ-9972997738, ಕೆ.ತಿಪ್ಪೇಸ್ವಾಮಿ-9916574799, ಚಳ್ಳಕೆರೆ ತಾಲ್ಲೂಕಿನ ನಾಗರಾಜ್-7899259382, ಹನುಮಂತಪ್ಪ-9980448871, ಹೊಳಲ್ಕೆರೆ ತಾಲ್ಲೂಕಿನ ಸಿದ್ದಲಿಂಗಮ್ಮ-9980764205, ಹನುಮಂತಪ್ಪ ಹೇಮಂತ್-9945765723, ಹೊಸದುರ್ಗ ತಾಲ್ಲೂಕಿನ ಮೂರ್ತಪ್ಪ-9448272972, ರಾಮಕೃಷ್ಣಪ್ಪ-9008680069 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಾದಿಗ  ನೌಕರರ ಸಾಂಸ್ಕøತಿಕ ಸಂಘದ ಜಿಲ್ಲಾಧ್ಯಕ್ಷ  ಡಿ.ಟಿ.ಶ್ರೀನಿವಾಸನ್, ಪ್ರಧಾನ ಕಾರ್ಯದರ್ಶಿ ಎಂ.ತಿಪ್ಪೇಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ