ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆ ಕುವಿವಿ ವಿದ್ಯಾರ್ಥಿಗಳ ಪಠ್ಯಕ್ಕೆ ಸೇರ್ಪಡೆ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ ಶಿವಮೊಗ್ಗ ಬಿ.ಎಸ್ಸಿ. ಪದವಿ ವಿದ್ಯಾರ್ಥಿಗಳಿಗೆ ಸಾಹಿತಿ ಡಾ.ಬಿ.ಎಲ್.ವೇಣುರವರ ನಾಳೆಗಳಿಲ್ಲದವರು ಕಥೆಯನ್ನು ಪಠ್ಯಕ್ಕೆ ಸೇರಿಸಿದೆ. ದಾವಣಗೆರೆ ವಿಶ್ವವಿದ್ಯಾನಿಲಯ ಇದೇ ವರ್ಷ ಸುಡುಗಾಡು ಸಿದ್ದನ ಪ್ರಸಂಗ ಪಠ್ಯಕ್ಕೆ ಆಯ್ಕೆ ಮಾಡಿರುವುದು ಸಾಹಿತಿ ಡಾ.ಬಿ.ಎಲ್.ವೇಣುರವರ ಗೌರವವನ್ನು ಇಮ್ಮಡಿಗೊಳಿಸಿದೆ.

{}

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ