ಕೊಡಗು: ಎಸ್.ಪಿ. ಕಚೇರಿಗೆ ರೈತ ಸಂಘದ ಕಾರ್ಯಕರ್ತರ ಮುತ್ತಿಗೆ

ಕೊಡಗು: ಎಸ್.ಪಿ. ಕಚೇರಿಗೆ ರೈತ ಸಂಘದ ಕಾರ್ಯಕರ್ತರ ಮುತ್ತಿಗೆ

ಕೊಡಗು: ಎಸ್.ಪಿ. ಕಚೇರಿಗೆ ರೈತ ಸಂಘದ ಕಾರ್ಯಕರ್ತರ ಮುತ್ತಿಗೆ

ಮಡಿಕೇರಿ: ಜುಲೈ 24ರಂದು ಬಿಡದಿಯಲ್ಲಿ ನಡೆಯುತ್ತಿದ್ದ ರೈತ ಹೋರಾಟ ಬೆಂಬಲಿಸಲು ತೆರಳುತ್ತಿದ್ದವರನ್ನು ತಡೆದು ವಶಕ್ಕೆ ಪಡೆದಿದ್ದನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಇಲ್ಲಿನ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು.

ಕೊಡಗಿನ ಸೋಮವಾರಪೇಟೆ ತಾಲ್ಲೂಕು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ, ಎಚ್.ಡಿ.ಕೋಟೆ, ನಂಜನಗೂಡು ತಾಲ್ಲೂಕಿನ ಕಾರ್ಯಕರ್ತರು ಭಾಗವಹಿಸಿದ್ದಾರೆ.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ