ಗದಗ: ಸಚಿವ ರಾಯರಡ್ಡಿಯಿಂದ ರಾಷ್ಟ್ರಧ್ವಜಾರೋಹಣ, ಸ್ವಾತಂತ್ರ್ಯೋತ್ಸವದ ಸಂದೇಶ

ಗದಗ: ಸಚಿವ ರಾಯರಡ್ಡಿಯಿಂದ ರಾಷ್ಟ್ರಧ್ವಜಾರೋಹಣ, ಸ್ವಾತಂತ್ರ್ಯೋತ್ಸವದ ಸಂದೇಶ

ಗದಗ: ಸಚಿವ ರಾಯರಡ್ಡಿಯಿಂದ ರಾಷ್ಟ್ರಧ್ವಜಾರೋಹಣ, ಸ್ವಾತಂತ್ರ್ಯೋತ್ಸವದ ಸಂದೇಶ

ಗದಗ: ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಶನಿವಾರ ಸಚಿವ ಬಸವರಾಜ ರಾಯರಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.

ರಾಷ್ಟ್ರಧ್ವಜ ಹಿಡಿದು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಆಕರ್ಷಕ ಪಥಸಂಚಲನ ನಡೆಯಿತು. ಸಚಿವರ ಭಾಷಣ ಮುಗಿಯುವವರೆಗೆ ಪಥ ಸಂಚಲನದಲ್ಲಿ ಪಾಲ್ಗೊಂಡವರು ಉರಿ ಬಿಸಿಲಿನಲ್ಲಿ ನಿಲ್ಲುವಂತಾಯಿತು.

ಸಚಿವ ಬಸವರಾಜ ರಾಯರಡ್ಡಿ ಅವರು, ಸ್ವಾತಂತ್ರ್ಯೋತ್ಸವದ ಮಹತ್ವ, ಜಿಲ್ಲೆ ಹಾಗೂ ಸರ್ಕಾರದ ಸಾಧನೆ, ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದರು. ನಂತರ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ