ಪಿಒಕೆಯಲ್ಲಿ ಪ್ರತಿಭಟನೆ | ಹೊಣಗಾರಿಕೆ ನಿಗದಿ ಮಾಡಿ: ಆ್ಯಂಟೊನಿಯೊ ಗುಟೆರಸ್‌

ಪಿಒಕೆಯಲ್ಲಿ ಪ್ರತಿಭಟನೆ | ಹೊಣಗಾರಿಕೆ ನಿಗದಿ ಮಾಡಿ:   ಆ್ಯಂಟೊನಿಯೊ ಗುಟೆರಸ್‌

ಪಿಒಕೆಯಲ್ಲಿ ಪ್ರತಿಭಟನೆ | ಹೊಣಗಾರಿಕೆ ನಿಗದಿ ಮಾಡಿ: ಆ್ಯಂಟೊನಿಯೊ ಗುಟೆರಸ್‌

ವಿಶ್ವ ಸಂಸ್ಥೆ (ಪಿಟಿಐ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸರ್ಕಾರದ ವಿರುದ್ಧ ನಡೆಯುತ್ತಿರವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿರುವ ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್‌, ‘ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಜನರ ಮೇಲೆ ಸರ್ಕಾರದ ದಮನಕಾರಿ ಕ್ರಮಕ್ಕೆ ಹೊಣೆಗಾರಿಕೆ ನಿಗದಿ ಮಾಡಬೇಕು’ ಎಂದಿದ್ದಾರೆ.

‘ಪಿಟಿಐ’ ಸುದ್ದಿ ಸಂಸ್ಥೆ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ‘ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್‌ ವೋಲ್ಕರ್‌ ಟರ್ಕ್‌ ಅವರ ಮನವಿಯನ್ನು ಸರ್ಕಾರ ಪರಿಗಣಿಸುತ್ತದೆ ಎಂದು ನಂಬಿದ್ದೇವೆ’ ಎಂದು ಗುಟೆರಸ್‌ ಅವರ ಉಪ ವಕ್ತಾರ ಫರ್ಹಾನ್‌ ಹಕ್‌ ಶುಕ್ರವಾರ ಹೇಳಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ