ಕಾವೇರಿ ಹೋರಾಟ |ಬಸ್ ತಡೆಯಲು ಯತ್ನ: ಕರ್ನಾಟಕ ಸೇನಾ ಪಡೆ ಸದಸ್ಯರು ಪೊಲೀಸ್ ವಶಕ್ಕೆ

ಕಾವೇರಿ ಹೋರಾಟ |ಬಸ್ ತಡೆಯಲು ಯತ್ನ: ಕರ್ನಾಟಕ ಸೇನಾ ಪಡೆ ಸದಸ್ಯರು ಪೊಲೀಸ್ ವಶಕ್ಕೆ

ಕಾವೇರಿ ಹೋರಾಟ |ಬಸ್ ತಡೆಯಲು ಯತ್ನ: ಕರ್ನಾಟಕ ಸೇನಾ ಪಡೆ ಸದಸ್ಯರು ಪೊಲೀಸ್ ವಶಕ್ಕೆ

ಮೈಸೂರು: ಬಸ್ ತಡೆಯಲು ಯತ್ನಿಸಿದ ಕರ್ನಾಟಕ ಸೇನಾ ಪಡೆ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ಜಮಾಯಿಸಿದ ಪ್ರತಿಭಟನಾಕಾರರು 'ಕಾವೇರಿ ನಮ್ಮದು' ಎಂದು ಘೋಷಣೆ ಕೂಗಿದರು. ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘೋಷಣೆ ಕೂಗುತ್ತಾ ಬೆಂಗಳೂರು ತೆರಳುವ ಕೆಎಸ್‌ಆರ್‌ಟಿಸಿ ಬಸ್ ಗಳನ್ನು ತಡೆಯಲು ಯತ್ನಿಸಿದರು. ರಸ್ತೆಗೆ ಅಡ್ಡಲಾಗಿ ಕುಳಿತು ಘೋಷಣೆ‌ಕೂಗಿದರು. ತಕ್ಷಣವೇ ಪೊಲೀಸರು ಪ್ರತಿಭಟನಾಕಾರರನ್ನುವಶಕ್ಕೆ ಪಡೆದು, ಸಿಎಆರ್ ಮೈದಾನಕ್ಕೆ ಕರೆದೊಯ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ