ಹೊಸಪೇಟೆ: ತುಂಗಭದ್ರಾ ನದಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಹೊಸಪೇಟೆ: ತುಂಗಭದ್ರಾ ನದಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಹೊಸಪೇಟೆ: ತುಂಗಭದ್ರಾ ನದಿಗೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯದಿಂದ ಕಾಲುವೆಗಳ ಜತೆಗೆ ನದಿಗೂ ನೀರು ಹರಿಸಬೇಕು ಎಂದು ಆಗ್ರಹಿಸಿ ಮಂಗಳವಾರ ಇಲ್ಲಿನ ತುಂಗಭದ್ರಾ ಮಂಡಳಿ ಕಚೇರಿ ಬಳಿ ನೂರಾರು ರೈತರು ಪ್ರತಿಭಟನೆ ನಡೆಸಿದರು.

ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನದಿಗೆ ನೀರು ಹರಿಸುವ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.

ಸದ್ಯ ಜಲಾಶಯದಲ್ಲಿ 94 ಟಿಎಂಸಿ ನೀರಿದೆ, ಕಾಲುವೆ ಜತೆಗೆ ನದಿ ಪಾತ್ರದ ರೈತರ ಹಿತವನ್ನು ಸಹ ಕಾಪಾಡಬೇಕು ಎಂದು ರೈತರು ಒತ್ತಾಯಿಸಿದರು.

ಮಾಜಿ ಶಾಸಕರಾದ ಬಸವರಾಜ ದಡೇಸುಗೂರು, ಸೋಮಲಿಂಗಪ್ಪ, ಮುಖಂಡರಾದ, ಅಶೋಕ್ ಭೂಪಾಲ್, ಉಪ್ಪಳ ಚನ್ನಬಸವನಗೌಡ, ಗೋಪಾಲರೆಡ್ಡಿ ಮುಕುಂದ್ ಇತರರು ಪಾಲ್ಗೊಂಡಿದ್ದರು.

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ