ಗಣೇಶೋತ್ಸವ ಸಂಭ್ರಮದಲ್ಲಿ ಅಂಬಾನಿ ಕುಟುಂಬ: ಗಮನ ಸೆಳೆದ ರಾಧಿಕಾ ಮರ್ಚಂಟ್ ನೃತ್ಯ

ಗಣೇಶೋತ್ಸವ ಸಂಭ್ರಮದಲ್ಲಿ ಅಂಬಾನಿ ಕುಟುಂಬ: ಗಮನ ಸೆಳೆದ ರಾಧಿಕಾ ಮರ್ಚಂಟ್ ನೃತ್ಯ

ಗಣೇಶೋತ್ಸವ ಸಂಭ್ರಮದಲ್ಲಿ ಅಂಬಾನಿ ಕುಟುಂಬ: ಗಮನ ಸೆಳೆದ ರಾಧಿಕಾ ಮರ್ಚಂಟ್ ನೃತ್ಯ

ರಿಲಯನ್ಸ್‌ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್‌ ಅಂಬಾನಿ ಹಾಗೂ ಅವರ ಕುಟುಂಬಸ್ಥರು ಅದ್ದೂರಿಯಾಗಿ ಗಣೇಶ ಹಬ್ಬವನ್ನು ಆಚರಿಸಿದ್ದಾರೆ.

ಮುಂಬೈನ ನಿವಾಸದಲ್ಲಿ ಅಂಬಾನಿ ಕುಟುಂಬಸ್ಥರು ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ನೆರವೇರಿಸಿದರು.

ಗಣೇಶೋತ್ಸವದ ಸಂಭ್ರಮಾಚರಣೆಯಲ್ಲಿ ಅಂಬಾನಿ ಕುಟುಂಬದ ಕಿರಿ ಸೊಸೆ ರಾಧಿಕಾ ಮರ್ಚೆಂಟ್ ಅವರು ನೃತ್ಯ ಪ್ರದರ್ಶನದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ.

ಗಣೇಶನ ಮೂರ್ತಿಯ ಎದುರು ನೃತ್ಯ ಪ್ರದರ್ಶನ ನೀಡಿದ ರಾಧಿಕಾ ಮರ್ಚೆಂಟ್ ಅವರ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಇನ್‌ಸ್ಟಾಗ್ರಾಂನಲ್ಲಿ ರಾಧಿಕಾ ಮರ್ಚೆಂಟ್ ಅವರ ಡ್ಯಾನ್ಸ್ ವಿಡಿಯೊ ಹಾಗೂ ಫೋಟೊಗಳನ್ನು ಹಂಚಿಕೊಂಡಿದೆ.

ಸಾಂಪ್ರದಾಯಿಕ ಉಡುಪಿನಲ್ಲಿ ಕಾಣಿಸಿಕೊಂಡಿರುವ ರಾಧಿಕಾ, ತಮ್ಮ ಸಂಗಡಿಗರೊಂದಿಗೆ ಹೆಜ್ಜೆ ಹಾಕಿದ್ದಾರೆ.

ಇನ್ನು, ಸಾಮಾಜಿಕ ಬಳಕೆದಾರರು ರಾಧಿಕಾ ಅವರ ನೃತ್ಯ ಶೈಲಿಯನ್ನು ಅವರ ಅತ್ತೆ ನೀತಾ ಅಂಬಾನಿ ಅವರ ನೃತ್ಯ ಪ್ರದರ್ಶನಗಳಿಗೆ ಹೋಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಚಿನಕುರುಳಿ ಕಾರ್ಟೂನು: ಸೋಮವಾರ, ಸೆಪ್ಟೆಂಬರ್ 14, 2026

ನಮ್ಮ ಬದುಕಿನ ಪುಟ್ಟ ಅಧಿಪತಿ'ಎರೆಯ'; ಮಗನ ನಾಮಕರಣ ಸಂಭ್ರಮದಲ್ಲಿ ನಟ ಧನಂಜಯ್ ದಂಪತಿ

BBK13: ನಿರ್ದೇಶಕ ಓಂ ಪ್ರಕಾಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

SIR ವೇಳೆ ಕೆಲಸ ಕಳೆದುಕೊಂಡ ಶಿಕ್ಷಕಿ ನಂದಿಗ್ರಾಮ ಉಪಚುನಾವಣೆಯಲ್ಲಿ TMC ಅಭ್ಯರ್ಥಿ

ಬೀಡಿ ಕಟ್ಟಿ ಬೆಳೆಸಿದ ಅಮ್ಮನಿಗೆ 'ಚಿನ್ನ'ದ ಕಾಣಿಕೆ ಕೊಟ್ಟ ಯೋಗಪಟು ನಿಖಿಲ್‌

ತನಗಿಂತ 52 ವರ್ಷ ಚಿಕ್ಕವಳನ್ನು ಮದುವೆಯಾದ ಮಲೇಷ್ಯಾ ಫುಟ್ಬಾಲ್ ಆಟಗಾರ ಡಾತುಕ್

ಪಾಕಿಸ್ತಾನದ ನಕ್ವಿಯಿಂದ ಟ್ರೋಫಿ ಪಡೆಯಬಾರದು ಎಂಬುದು ಸಮಯೋಚಿತ ನಿರ್ಧಾರ: ಬಿಸಿಸಿಐ

ಭಾರತ– ಅಫ್ಗಾನಿಸ್ತಾನ ಕ್ರಿಕೆಟ್‌ ಪಂದ್ಯಕ್ಕೂ ಮುನ್ನ ಮೊಳಗಿದ ರಾಷ್ಟ್ರೀಯ ಗೀತೆ

ಒಳನೋಟ | ಸಾವಯವದ ಸೋಗಿನಲ್ಲಿ ಕಲಬೆರಕೆ ಬೆಲ್ಲ: ಅಗ್ಗದ ಬೆಲೆ ಹಿಂದಿನ ಅಸಲಿ ಕತೆ

ಒಳನೋಟ: ಸೋಜಿಗದ ಉಪ್ಪಿನ ಆಗರ

ಒಳನೋಟ | ಮಾದಪ್ಪನ ಕಾಡಿನಲ್ಲಿ ಸಂಘರ್ಷ: ವೀರಪ್ಪನ್ ಹತನಾದರೂ ನಿಲ್ಲದ ಕಳ್ಳಬೇಟೆ

ಒಳನೋಟ: ಕಾಫಿಗೆ ಸರ್ಫೇಸಿ ಕಂಟಕ; ಬರಿಗೈ ಆಗಿರುವ ಬೆಳೆಗಾರರು

ಚಿನಕುರುಳಿ ಕಾರ್ಟೂನು: ಸೋಮವಾರ, ಸೆಪ್ಟೆಂಬರ್ 14, 2026

ನಮ್ಮ ಬದುಕಿನ ಪುಟ್ಟ ಅಧಿಪತಿ'ಎರೆಯ'; ಮಗನ ನಾಮಕರಣ ಸಂಭ್ರಮದಲ್ಲಿ ನಟ ಧನಂಜಯ್ ದಂಪತಿ

BBK13: ನಿರ್ದೇಶಕ ಓಂ ಪ್ರಕಾಶ್‌ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

SIR ವೇಳೆ ಕೆಲಸ ಕಳೆದುಕೊಂಡ ಶಿಕ್ಷಕಿ ನಂದಿಗ್ರಾಮ ಉಪಚುನಾವಣೆಯಲ್ಲಿ TMC ಅಭ್ಯರ್ಥಿ

Post a Comment

If u have any queries, Please let us know

Previous Post Next Post
ಜಿಲ್ಲೆ
ಉಡುಪಿ, ಉತ್ತರ ಕನ್ನಡ ಇತ್ಯಾದಿ
ಉಡುಪಿ ಉತ್ತರ ಕನ್ನಡ ಕಲಬುರಗಿ ಕೊಡಗು ಕೊಪ್ಪಳ ಕೋಲಾರ ಗದಗ ಚಾಮರಾಜನಗರ ಚಿಕ್ಕಬಳ್ಳಾಪುರ
ಚಿಕ್ಕಮಗಳೂರು ಚಿತ್ರದುರ್ಗ ತುಮಕೂರು ದಕ್ಷಿಣ ಕನ್ನಡ ದಾವಣಗೆರೆ ಧಾರವಾಡ ಬಳ್ಳಾರಿ ಬಾಗಲಕೋಟೆ ಬೀದರ್
ಬೆಳಗಾವಿ ಬೆಂಗಳೂರು ಬೆಂಗಳೂರು ಗ್ರಾಮಾಂತರ ಮೈಸೂರು ಮಂಡ್ಯ ಯಾದಗಿರಿ ರಾಮನಗರ ರಾಯಚೂರು ವಿಜಯನಗರ
ಶಿವಮೊಗ್ಗ ಹಾವೇರಿ ವಿಜಯಪುರ ಹಾಸನ